Category archive

ಕನ್ನಡ ಮಾಹಿತಿ

ಮುಖದ ಚರ್ಮದ ಸುಕ್ಕು ಅಥವಾ ನೆರಿಗೆ ಕಡಿಮೆ ಮಾಡಲು ಏನು ಮಾಡಬೇಕು? ಇಲ್ಲಿದೆ ಉಪಾಯ

in ಕನ್ನಡ ಆರೋಗ್ಯ/ಕನ್ನಡ ಮಾಹಿತಿ 650 views

ಸೌಂದರ್ಯ, ಅದರಲ್ಲಿಯೂ ಮುಖದ ಸೌಂದರ್ಯದ ಬಗ್ಗೆ ಯಾರಿಗೆ ತಾನೆ ಕಾಳಜಿ ಇರಲ್ಲ ಹೇಳಿ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಮುಖದಲ್ಲಿ ಹೆಚ್ಚಾಗಿ ಸುಕ್ಕು ಅಥವಾ ನೆರಿಗೆಗಳು ಕಂಡುಬರುತ್ತವೆ. ನಮ್ಮ ಆಧುನಿಕ ಜೀವನ ಶೈಲಿ, ಕೆಟ್ಟ ಆಹಾರ ಪದ್ಧತಿಯಿಂದಾಗಿ ಇಂದು 30 ವರ್ಷದವರೂ ಕೂಡ 40 ವರ್ಷದವರಂತೆ ಕಾಣುವಂತಾಗಿದೆ. ಈ ನೆರಿಗೆ ಅಥವಾ ಸುಕ್ಕನ್ನು ಕಡಿಮೆ ಮಾಡಲು ಯಾವುದೋ ಥೆರಪಿ ಅಥವಾ ಬೊಟೊಕ್ಸ್ ಮೊರೆ ಹೋಗಬೇಕಿಲ್ಲ. ನಮ್ಮ ಆಹಾರ ಪದ್ಧತಿಯ ಜತೆಗೆ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಹೆಚ್ಚು…

Keep Reading

ಸಿಹಿಯಾಗಿರುವ ದಾಳಿಂಬೆಯ ಆರೋಗ್ಯ ಪುರಾಣ

in ಕನ್ನಡ ಆರೋಗ್ಯ/ಕನ್ನಡ ಮಾಹಿತಿ 380 views

ಸಿಹಿಯಾದ ಹಣ್ಣು ದಾಳಿಂಬೆ ಯಾರಿಗಿಷ್ಟ ಇಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರೂ ಇಷ್ಟಪಡುವ ಈ ಕೆಂಪಾದ ಹಣ್ಣು ಹೇರಳವಾದ ಪೌಷ್ಟಿಕಾಂಶಗಳಿಂದ ಕೂಡಿದೆ. ಪ್ರೊಟೀನ್ ಹಾಗೂ ವಿಟಮಿನ್ ಹಾಗೂ ನ್ಯೂಟ್ರೀನ್ ಗಳ ಆಗರವಾಗಿರುವ ದಾಳಿಂಬೆಯು ಲೀತ್ರೇಸಿ ಕುಟುಂಬಕ್ಕೆ ಸೇರಿದೆ. ಪೋಮೋಗ್ರನೇಟ್ ಎಂದು ಕರೆಯಲ್ಪಡುವ ದಾಳಿಂಬೆಯು ಹತ್ತು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಬಹಳ ಮುಖ್ಯವಾದ ಸಂಗತಿಯೆಂದರೆ ಇದು ದೇಹದಲ್ಲಿನ ಹಿಮೋಗ್ಲೋಬಿನ್ ಅಂಶ ಹೆಚ್ಚಿಸುವಲ್ಲಿ ನೆರವಾಗುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಜಂತುಹುಳಗಳ ನಿವಾರಣೆಗಾಗಿ ದಾಳಿಂಬೆ ಸೇವಿಸುವುದು ಉತ್ತಮ.ಹೊಟ್ಟೆಯಲ್ಲಿನ ಜಂತುಹುಳುಗಳ ನಾಶ ಮಾಡುವ…

Keep Reading

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಈ ವಿದ್ಯಾರ್ಥಿಗಳಿಗೆ ಸಿಕ್ತು ಸರ್ಕಾರದಿಂದ ಭಾರಿ ಕೊಡುಗೆ

in ಕನ್ನಡ ಮಾಹಿತಿ 463 views

ಸರಕಾರಿ ಶಾಲೆ, ಕಾಲೇಜುಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಇಂದಿನ ಸ್ಪಾರ್ಧಾತ್ಮಕ ಯುಗದಲ್ಲಿ ಪೋಷಕರೂ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಗಣಿಸಿ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವುದು ಸಾಮಾನ್ಯ ಎಂಬಂತಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಈ ಮಧ್ಯೆ ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಟಾಪರ್ ಆಗಿರುವ ಇಬ್ಬರು ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಂದ ಕಾರನ್ನು ಉಡುಗೊರೆಯಾಗಿ ಪಡೆಯುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.ಹೌದು. ಆದರೆ…

Keep Reading

ರೈತನ ಮಾರು ವೇಶದಲ್ಲಿ ಸ್ಟೇಷನ್ ಗೆ ಹೋದ ಪ್ರಧಾನ ಮಂತ್ರಿ ನಂತರ ಮಾಡಿದ್ದೇನು ಗೊತ್ತಾ..?

in ಕನ್ನಡ ಮಾಹಿತಿ 1,529 views

ರೈತ ಎಂದರೆ ದೇಶದ ಅನ್ನದಾತ. ರೈತ ನಮ್ಮ ದೇಶದ ಬೆನ್ನೆಲುಬು ಆದರೆ ದೇಶಕ್ಕೆ ಅನ್ನ ನೀಡುವ ರೈತರು ಇಂದು ತುಂಬಾ ಕಷ್ಟದಲ್ಲಿ ಇದ್ದಾರೆ. ರೈತರು ಬೀಳುವ ಕಷ್ಟಗಳನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ನಮ್ಮ ದೇಶದ ಎಷ್ಟೋ ರೈತರು ಹಲವಾರು ಸಮಸ್ಯೆ ಸಂಕಷ್ಟಗಳಿಂದ ಪ್ರತಿವರ್ಷ ಸಾವಿರಾರು ಜನ ಆತ್ಮಹತ್ಯೆಯ ದಾರಿಯನ್ನು ಹಿಡಿಯುತ್ತಿದ್ದಾರೆ. ಇನ್ನು ದೇಶದ ಪ್ರಧಾನಿಯು ರೈತರ ಕಷ್ಟ ತಿಳಿಯಲು ರೈತರಂತೆ ವೇಷ ತೊಟ್ಟು ಪೋಲಿಸ್ ಸ್ಟೇಷನ್ ಗೆ ಹೋದರು. ಇದು ಯಾವುದೋ ಬೇರೆ ದೇಶದ ಕಥೆಯಲ್ಲ.…

Keep Reading

ಬೀಚ್ ಬಳಿ ಈಕೆ ಮಾಡಿದ ಒಂದೇ ಒಂದು ಪ್ಲಾನ್ ಪ್ರಪಂಚಾದ್ಯಂತ ವೈರಲ್ ಆಗಿದೆ…!

in ಕನ್ನಡ ಮಾಹಿತಿ 1,173 views

ಮನುಷ್ಯ ಏನನ್ನಾದರೂ ಸಹ ತಡೆದುಕೊಳ್ಳಬಲ್ಲ. ಆದರೆ ಹಸಿವನ್ನು ತಡೆಯಲು ಆಗುವುದಿಲ್ಲ. ಹಾಗಾಗಿ ಪ್ರಪಂಚದಲ್ಲಿ ಹಸಿವಿನಿಂದ ತುಂಬಾ ಜನ ಸಾವನ್ನಪ್ಪಿದ್ದಾರೆ. ಆದರೆ ವಿಚಿತ್ರ ಅಂದರೆ ದಿನಕ್ಕೆ ನೂರಾರು ಟನ್ ಆಹಾರವನ್ನು ನಾವೇ ವೇಸ್ಟ್ ಮಾಡುತ್ತಿದ್ದೇವೆ. ಎಲ್ಲಾ ಕೆಲಸಗಳನ್ನು ಸರ್ಕಾರವೇ ಮಾಡಲಿ ಎಂದು ಕೂರದೆ ಕೆಲವು ಜನ ಮುಂದೆ ಬಂದು ಒಳ್ಳೆಯ ಕೆಲಸಕ್ಕೆ ನಾಂದಿ ಹಾಡುತ್ತಾರೆ. ಅಂತಹವರು ಈ ಡಾಕ್ಟರ್. ಈಕೆಯ ಹೆಸರು ಈಸಾ ಫಾತಿಮಾ. ಚೆನ್ನೈನಲ್ಲಿ ಡಾಕ್ಟರ್ ಆಗಿರುವ ಈಕೆ ಒಂದು ದಿನ ದಿನಪತ್ರಿಕೆ ಓದುತ್ತಿದ್ದಾಗ ಜನಸಂಖ್ಯೆಯ ಎರಡು…

Keep Reading

ನೀಲಗಿರಿ ಮರವನ್ನು ಬ್ಯಾನ್ ಮಾಡಿದ್ಯಾಕೆ ? ನಿಮ್ಮ ಮನೆ ಬಳಿ ಇದ್ದರೆ ಏನಾಗುತ್ತೆ ಗೊತ್ತಾ..?

in ಕನ್ನಡ ಮಾಹಿತಿ 1,207 views

ಫೆಬ್ರವರಿ 23, 2017 ರಂದು ಕರ್ನಾಟಕದ ಹೈಕೋರ್ಟ್ ಒಂದು ತೀರ್ಪನ್ನು ನೀಡುತ್ತದೆ. ಇನ್ನು ಮುಂದೆ ಯಾರು ತಮ್ಮ ಜಮೀನುಗಳಲ್ಲಿ ಮತ್ತೆ ತಮ್ಮ ಜಾಗಗಳಲ್ಲಿ ಯಾವುದೇ ಕಾರಣಕ್ಕೂ ನೀಲಗಿರಿ ಮರವನ್ನ ಬೆಳೆಸಬಾರದು ಇನ್ಮುಂದೆ ನೀಲಗಿರಿ ಮರವನ್ನ ಬೆಳೆಸುವುದು ನಿಷೇಧಿಸಲಾಗಿದೆ ಎಂಬ ತೀರ್ಪನ್ನ ಕೊಡುತ್ತದೆ. ಏನಿದು..? ನೀಲಗಿರಿ ಮರವನ್ನ ಬೆಳೆಸುವುದರಿಂದ ಯಾರಿಗೆ ಏನು ತೊಂದರೆ ಆಗುತ್ತೆ..? ಅದನ್ನ ಯಾಕೆ ಬ್ಯಾನ್ ಮಾಡಿದರು ಅಂತೀರಾ..? ವೈಜ್ಞಾನಿಕವಾಗಿ ದೃಢ ಪಟ್ಟಿರುವ ಮಾಹಿತಿಯ ಪ್ರಕಾರ ಎಲ್ಲ ಜಾತಿಯ ಮರಗಳಿಗಿಂತ ಅತಿ ಹೆಚ್ಚು ನೀರನ್ನ ಅಂತರ್ಜಾಲ…

Keep Reading

Go to Top